ಕರ್ನಾಟಕ ರಾಜ್ಯ ಸರ್ಕಾರದ ಸಚಿವರಾದ ಉಮೇಶ್ ಕತ್ತಿ ಯವರು ತೀವೃ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜ್ಯದ ಅರಣ್ಯ ಮತ್ತು ಆಹಾರ , ನಾಗರಿಕ ಸರಬರಾಜು ಸಚಿವರಾಗಿದ್ದ ಉಮೇಶ್ ಕತ್ತಿ ಕೊನೆಯುಸಿರೆಳೆದಿದ್ದಾರೆ . ಅವರಿಗೆ ಹೃದಯಾಘಾತವಾಗಿದ್ದು 61 ವರ್ಷ ವಯಸ್ಸಾಗಿತ್ತು . ಹೃದಯಾಘಾತ ಆದ ತಕ್ಷಣ ಅವರನ್ನ ಅವರ ಕುಟುಂಬಸ್ಥರು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದರು . ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ .
Latest article
ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು !
ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ...
ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ.!
ಬೆಂಗಳೂರು: ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ನಾಗಶೆಟ್ಟಳ್ಳಿಯಲ್ಲಿ ತಡರಾತ್ರಿ ಜರುಗಿದೆ. ಸ್ನೇಹಿತನನ್ನೆ ರೌಡಿಶೀಟರ್ ಕೊಲೆ ಮಾಡಿದ್ದಾನೆ. ಮೂರ್ತಿ (45) ಕೊಲೆಯಾದ ಆಟೋ ಡ್ರೈವರ್. ಮೂರ್ತಿಗೆ ರೌಡಿಶೀಟರ್ ಶರಣಪ್ಪ ಎಂಬಾತ...
ಹೆಚ್.ಡಿ.ರೇವಣ್ಣಗೆ ಮತ್ತೊಂದು ಸಂಕಷ್ಟ: ಮಾಜಿ ಸಚಿವರ ವಿರುದ್ಧ ಕಿಡ್ನಾಪ್ ಕೇಸ್
ಮೈಸೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ. ಎಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ...