ಮದುವೆಗೆ ಬಂದ‌ ಅತಿಥಿಯನ್ನೇ ಕೊಂದ ವರ…!

Date:

ಮದುವೆಗೆ ಬಂದ ಅತಿಥಿಯನ್ನು ವರ ಮತ್ತು ಆತನ ನಾಲ್ವರು ಸ್ನೇಹಿತರು‌ ಸೇರಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ.

ಸೂರಜ್ ಪುರ್ ಗ್ರಾಮದಲ್ಲಿ ಸುರೇಂದ್ರ ಎಂಬಾತನ ಮದುವೆ ಇತ್ತು. ವಿವಾಹ ಪೂರ್ವ ಶಾಸ್ತ್ರಗಳ ಬಳಿಕ ವರ ಸುರೇಂದ್ರನ ಶೂಗಳು‌ ಕಾಣಿಸಲಿಲ್ಲ. ಆಗ ಸುರೇಂದ್ರ ಮತ್ತವನ ಸ್ನೇಹಿತರು‌ ಮದುವೆಗೆ ಬಂದಿದ್ದ ರಾಮ್ ಶರಣ್ ಎಂಬ 42ವರ್ಷದ ವ್ಯಕ್ತಿಯ ಮೇಲೆ ಅನುಮಾನಗೊಂಡು ಥಳಿಸಿದ್ದಾರೆ.‌ ಗಂಭೀರ ಗಾಯಗೊಂಡ ರಾಮ್ ಶರಣ್ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.‌ ಮದುವೆ ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ರಾಮ್ ಶರಣ್ ವರನ ಅನುಮಾನದಿಂದ ಮಸಣ ಸೇರಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...