ವರುಣನ ರುದ್ರ ತಾಂಡವಕ್ಕೆ 79 ಬಲಿ

Date:

ಉತ್ತರಪ್ರದೇಶದಲ್ಲಿ ವರುಣನ ರುದ್ರ ತಾಂಡವಕ್ಕೆ 79 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.ಕಳೆದ ಒಂದುವಾರದಿಂದ ಕುರಿತು ಸುರಿಯುತ್ತಿರುವ ಭಾರೀ ಮಳೆಗೆ ಅನೇಕರು ಮನೆ-ಮಠ ಕಳೆದುಕೊಂಡಿದ್ದಾರೆ.

ನಿನ್ನೆ 6ಮಂದಿ ಅಸುನೀಗಿದ್ದು, ಈ ಮೂಲಕ ಸಾವಿನ ಸಂಖ್ತೆ 79ಕ್ಕೆ ತಲುಪಿದೆ. ಮಿರ್ಜಾಪುರ, ಸುಲ್ತಾನ್ ಪುರ್ ,ಘಾಜಿಪುರ್, ಮೀರತ್ , ಲಖನೌ ನಲ್ಲಿ ಸಾವುಗಳು ಸಂಭವಿಸಿರುವುದಾಗಿ ವರದಿಯಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...