ವಾರ್ಧಾ ಎಫೆಕ್ಟ್: ರಾಜ್ಯದಲ್ಲೂ ನಿಲ್ಲದ ಮಳೆಯ ಆರ್ಭಟ : LIVE

Date:

ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ವಾರ್ಧಾ ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರದೇಶಗಳಲ್ಲಿ ಮಳೆಯಾಗಿದೆ. ನಿನ್ನೆ ರಾತ್ರಿಯಿಂದಲೂ ಮಳೆಯ ಆರ್ಭಟ ಆರಂಭವಾಗಿದ್ದು ಬೆಂಗಳೂರಿನ ಹಲವೆಡೆ ಮರಗಳು ಧರೆಗುರುಳಿದೆ. ಕೆಲವು ಕಡೆ ರಸ್ತೆಯ ಮೇಲೆ ನೀರು ತುಂಬಿ ಸಂಚಾರಕ್ಕೆ ತೊಂದರೆಯುಂಟಾಗಿದೆ. ಬಿಬಿಎಂಪಿ, ಅರಣ್ಯ ಇಲಾಖೆ ಸಿಬ್ಬಂಧಿ ರಸ್ತೆಗೆ ಉರುಳಿಬಿದ್ದಿದ್ದ ಮರಗಳ ತೆರವು ಕಾರ್ಯ ಆರಂಭಿಸಿದ್ದಾರೆ. ಇನ್ನು ಬೆಂಗಳೂರಿನ ಎಂಟು ವಲಯಗಳಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಇನ್ನು ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://youtu.be/_NFS3YlGqZg

LIVE :

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಯಶ್ ರಾಧಿಕಾ ಲವ್ ಶುರುವಾಗಿದ್ದು ಹೇಗೆ ಅಂತ ಸತೀಶ್ ಹೇಳ್ತಾರೆ ಕೇಳಿ..!

ಇವಳು ಜಯಲಲಿತಾ ಮಗಳು ಎಂದು ಸುದ್ದಿ ವೈರಲ್.! ಆದರೆ ಇವರು ಯಾರು ಗೊತ್ತಾ.?

ಸಿನಿಮಾ ಥಿಯೇಟರ್‍ನಲ್ಲಿ ಯುವಕ ಯುವತಿಯರಿಗೆ ಹಿಗ್ಗಾ ಮುಗ್ಗಾ ಥಳಿತ: ಕಾರಣ ಏನ್ ಗೊತ್ತಾ..?

ಐ ಲವ್ ಯು, ಐ ಲವ್ ಯು ಪ್ರಥಮ್ ಎಂದ ಸಂಜನಾ!

ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ ಪಾಕ್ ನಿರೂಪಕಿ..!

ದರ್ಶನ್‍ರನ್ನು ಮದ್ವೆಗೆ ಆಹ್ವಾನ ಮಾಡಿದ್ದೀರಾ ಎಂದು ಕೇಳಿದ ಅಭಿಮಾನಿ: ಯಶ್ ಏನಂದ್ರು ಗೊತ್ತಾ..?

ಮಹಿಳೆಯೊಬ್ಬರ ಕಿವಿಯಿಂದ ಜೀವಂತ ಜಿರಲೆಯನ್ನು ಹೊರತೆಗೆದ ಡಾಕ್ಟರ್..!

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...