ವಿಜಯ್ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ

Date:

ಸೌರಾಷ್ಟ್ರ ವಿರುದ್ಧ 41ರನ್ ಗಳ ಜಯಗಳಿಸುವ ಮೂಲಕ ಕರ್ನಾಟಕ ಮೂರನೇ ಬಾರಿಗೆ ವಿಜಯ್ ಹಜಾರೆ ಟ್ರೋಫಿಯನ್ನು ಗೆದ್ದಿದೆ.


ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ 45.5 ಓವರ್ ಗಳಲ್ಲಿ 253ರನ್ ಗಳಿಗೆ ಆಲೌಟ್ ಆಯಿತು. 254ರನ್ ಗಳ‌ ಗುರಿ ಬೆನ್ನತ್ತಿದ ಸೌರಾಷ್ಟ್ರ 46.3 ಓವರ್ ಗಳಲ್ಲಿ 212 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.


ಮತ್ತೊಮ್ಮೆ ಮಿಂಚಿದ ಮಯಾಂಕ್ ಅಗರ್ವಾಲ್ 90 ರನ್ ಗಳ ಮಹತ್ವದ ಕೊಡುಗೆ ನೀಡಿದ್ರು.  ಕರ್ನಾಟಕ 2013-14 ಹಾಗೂ 2015-16ರಲ್ಲಿ ಚಾಂಪಿಯನ್ ಆಗಿತ್ತು. ಇದೀಗ ಕರುಣ್ ನಾಯರ್ ನೇತೃತ್ವದಲ್ಲಿ ಮತ್ತೊಮ್ಮೆ‌ ಚಾಂಪಿಯನ್ ಪಟ್ಟ ಸಿಕ್ಕಿದೆ.

Share post:

Subscribe

spot_imgspot_img

Popular

More like this
Related

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ:...

ದೀಪಾವಳಿ ಟೆಂಪಲ್ ರನ್‌ಗೆ ಡಿಕೆಶಿ ಸಿದ್ಧ – ಮಂತ್ರಾಲಯ, ರಾಯಚೂರಿಗೆ ನಾಳೆ ಭೇಟಿ

ದೀಪಾವಳಿ ಟೆಂಪಲ್ ರನ್‌ಗೆ ಡಿಕೆಶಿ ಸಿದ್ಧ – ಮಂತ್ರಾಲಯ, ರಾಯಚೂರಿಗೆ ನಾಳೆ...

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್...

ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಸೀತಾಫಲ ತಿನ್ನಬಾರದು.!

ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಸೀತಾಫಲ ತಿನ್ನಬಾರದು.! ಸೀತಾಫಲ (Custard Apple)...