ಅಕ್ರಮ ಗಣಿಗಾರಿಕೆ ಪ್ರಶ್ನಿಸಿದ ಪಿಎಸ್ ಐ ಮೇಲೆ ಕಲ್ಲು ತೂರಾಟ…!

Date:

ಅಕ್ರಮ ಮರಳು ಗಣಿಗಾರಿಕೆ ಪ್ರಶ್ನಿಸಲು ಹೋದ ಪಿಎಸ್ ಐ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭೀಮಾತೀರದ ಗಡಿ ಗ್ರಾಮದ ದಸೂರಿ ಸಮೀಪ ನಡೆದಿದೆ.
ಇಂದು ಬೆಳಗಿನ ಜಾವ 2ರಿಂದ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಗಡಿ ಗ್ರಾಮದ ಅಕ್ರಮ ಮರಳು ದಂಧೆಕೋರರಿಂದ ಕೃತ್ಯ‌ ನಡೆದಿದೆ.


ಅಕ್ರಮವನ್ನು ಮೊದಲು ದಸೂರು ಗ್ರಾಮಸ್ಥರು ತಡೆಯಲು ಹೋದಾಗ ಅವರ ಮೇಲೆ ದಂಧೆಕೋರರು ಹಲ್ಲೆಗೆ‌ ಮುಂದಾಗಿದ್ದರು.
ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಚೆಡಚಣ ಪಿಎಸ್ ಐ ಗೋಪಾಲ ಹಳ್ಳುರಗೆ ಸ್ಥಳಕ್ಕೆ ಬಂದು ಪ್ರಶ್ನಿಸಿದ್ದಾರೆ. ಆಗ ದಂಧೆಕೋರರು ಅವರ ಮೇಲೂ ಕಲ್ಲುತೂರಟ ನಡೆಸಿ‌ ಕಾಲ್ಕೀಳುವಂತೆ ಮಾಡಿದ್ದಾರೆ. ಘಟನೆಯಲ್ಲಿ ಗೋಪಾಲ್ ಅವರಿಗೆ ಗಾಯಗಳಾಗಿದ್ದು, ಬೈಕ್ ಜಖಂಗೊಂಡಿದೆ.

Share post:

Subscribe

spot_imgspot_img

Popular

More like this
Related

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...