ಅಕ್ರಮ ಗಣಿಗಾರಿಕೆ ಪ್ರಶ್ನಿಸಿದ ಪಿಎಸ್ ಐ ಮೇಲೆ ಕಲ್ಲು ತೂರಾಟ…!

Date:

ಅಕ್ರಮ ಮರಳು ಗಣಿಗಾರಿಕೆ ಪ್ರಶ್ನಿಸಲು ಹೋದ ಪಿಎಸ್ ಐ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭೀಮಾತೀರದ ಗಡಿ ಗ್ರಾಮದ ದಸೂರಿ ಸಮೀಪ ನಡೆದಿದೆ.
ಇಂದು ಬೆಳಗಿನ ಜಾವ 2ರಿಂದ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಗಡಿ ಗ್ರಾಮದ ಅಕ್ರಮ ಮರಳು ದಂಧೆಕೋರರಿಂದ ಕೃತ್ಯ‌ ನಡೆದಿದೆ.


ಅಕ್ರಮವನ್ನು ಮೊದಲು ದಸೂರು ಗ್ರಾಮಸ್ಥರು ತಡೆಯಲು ಹೋದಾಗ ಅವರ ಮೇಲೆ ದಂಧೆಕೋರರು ಹಲ್ಲೆಗೆ‌ ಮುಂದಾಗಿದ್ದರು.
ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಚೆಡಚಣ ಪಿಎಸ್ ಐ ಗೋಪಾಲ ಹಳ್ಳುರಗೆ ಸ್ಥಳಕ್ಕೆ ಬಂದು ಪ್ರಶ್ನಿಸಿದ್ದಾರೆ. ಆಗ ದಂಧೆಕೋರರು ಅವರ ಮೇಲೂ ಕಲ್ಲುತೂರಟ ನಡೆಸಿ‌ ಕಾಲ್ಕೀಳುವಂತೆ ಮಾಡಿದ್ದಾರೆ. ಘಟನೆಯಲ್ಲಿ ಗೋಪಾಲ್ ಅವರಿಗೆ ಗಾಯಗಳಾಗಿದ್ದು, ಬೈಕ್ ಜಖಂಗೊಂಡಿದೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...