ವೀಕೆಂಡ್ ವಿತ್ ರಮೇಶ್ ನಿಂದ ರವಿ ಬೆಳಗೆರೆ ಔಟ್? ಸಾಧುಕೋಕಿಲ ಇನ್..!

Date:

ಜೀ ಕನ್ನಡ ವಾಹಿನಿಯ ವೀಕೆಂಡ್ ವಿತ್ ರಮೇಶ್ ನಲ್ಲಿ ಈ ವಾರ ಬರಹಗಾರ, ಪತ್ರಕರ್ತ ರವಿಬೆಳಗೆರೆ ಬರುತ್ತಾರೆಂದು ಪ್ರಚಾರವಾಗಿತ್ತು. ರವಿ ಬೆಳಗೆರೆ ಬರಲಿರುವ ಕಾರ್ಯಕ್ರಮದ ಶೂಟಿಂಗ್ ಕೂಡ ಮುಗಿದಿತ್ತು..! ಈ ವಾರದ ಎಪಿಸೋಡ್ ಗೆ ರವಿ ಬೆಳಗೆರೆ ಬಂದು ತಮ್ಮ ಸಿಹಿ-ಕಹಿ ನೆನಪುಗಳನ್ನು ಬಿಚ್ಚಿಡ್ತಾರೆಂದು ತಿಳಿದಿತ್ತು..! ಆದರೆ ತಕ್ಷಣದ ಬೆಳವಣಿಗೆ ಇಂದ ರವಿ ಬೆಳಗರೆ ಅವರ ಎಪಿಸೋಡನ್ನು ಕೈ ಬಿಡಲಾಗಿದೆಂದು ತಿಳಿದು ಬಂದಿದೆ..!
ಕೆಲವು ವರ್ಷಗಳ ಹಿಂದೆ ರವಿ ಬೆಳಗೆರೆ ತಮ್ಮ ಪತ್ರಿಕೆಯಲ್ಲಿ ಜೀ-ನೆಟ್ವರ್ಕ್ ಮುಖ್ಯಸ್ಥರು ಸೇರಿದಂತೆ ಅನೇಕರ ವಿರುದ್ಧ ಪ್ಲೇವಿನ್ ಎನ್ನುವ ಲಾಟರಿ ವರದಿ ಪ್ರಕಟಿಸಿದ್ದರು..! ಅದೇ ಕಾರಣಕ್ಕೆ ಅವರ ಎಪಿಸೋಡ್ ಪ್ರಸಾರ ಮಾಡದಂತೆ ಜೀ ಕನ್ನಡದ ಮುಂಬೈ ಮುಖ್ಯ ಕಚೇರಿಯ ಮುಖ್ಯಸ್ಥರು, ಇಲ್ಲಿಯ ಈಗಿನ ಮುಖ್ಯಸ್ಥರಿಗೆ ಕರೆಮಾಡಿ ತಿಳಿಸಿದ್ದಾರೆಂದು ಹೇಳಲಾಗುತ್ತಿದೆ..!

02-1454385648-ravibelagere-1
ರವಿಬೆಳಗೆರೆ ಎಪಿಸೋಡ್ ಪ್ರಸಾರ ಮಾಡಲಾಗುತ್ತಿಲ್ಲವಾದ್ದರಿಂದ, ಸಾಧುಕೋಕಿಲಾರ ಎಪಿಸೋಡ್ ಶೂಟ್ ಮಾಡಿಕೊಂಡುದ್ದು, ತರಾತುರಿಯಲ್ಲಿ ಎಡಿಟಿಂಗ್ ಕೆಲಸ ನಡೆಯುತ್ತಿದೆ ಎಂದು ತಿಳಿದು ಬಂದಿದೆ..

 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಕಾರ್ನ್ ಮಾರಾಟ ಮಾಡುವಾತನ ಅದ್ಭುತ ಸಂಗೀತ..! Corn+Music

ಸೋನುನಿಗಮ್ ಹಾಡಿದ್ದಕ್ಕೇ ಐದು ಜನ ಗಗನಸಖಿಯರು ಅಮಾನತು ಗೊಂಡರು..!

ಅಣ್ಣಂಗೇ ಲವ್ ಆಗಿದೆ ಅಲ್ಲಲ್ಲ, ಹೆಲ್ಮೆಟ್ ಗೆ ಡಿಮ್ಯಾಂಡ್ ಬಂದಿದೆ…! ಇದು ಹೊಸಪೇಟೆ ಹುಡುಗರ ಹೊಸ ಹಾಡು..!

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...