ಇನ್ಶುರೆನ್ಸ್ ಆಸೆಗಾಗಿ ಗಂಡನನ್ನೇ ಲಾರಿ ಕೆಳಗೆ ತಳ್ಳಿ ಕೊಂದೇ ಬಿಟ್ಟಳು…!

Date:

ಹಣಕ್ಕಾಗಿ ಜನ ಎಂಥಾ ಕೆಲಸವನ್ನೂ ಮಾಡಲು ರೆಡಿ ಇರ್ತಾರೆ. ಇಲ್ಲೊಬ್ಬ ಮಹಿಳೆ ಇನ್ಶುರೆನ್ಸ್ ಆಸೆಗೆ ಬಿದ್ದು ತಾಳಿ ಕಟ್ಟಿದ ಗಂಡನನ್ನೇ ಲಾರಿ ಕೆಳಗೆ ತಳ್ಳಿ ಕೊಂದುಬಿಟ್ಟಿದ್ದಾಳೆ.
ಹೌದು ಆಂಧ್ರಪ್ರದೇಶದ ಕುರ್ನೂಲಿನಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸಲು ಮೃತ ದುರ್ದೈವಿ.

ಇವರ ಪತ್ನಿ ರಮಾದೇವಿ 2ಕೋಟಿ ರೂ ವಿಮೆ ಹಣದಾಸೆಗೆ ಗಂಡನನ್ನು‌ ಕೊಂದ ಪಾಪಿ.
ಶ್ರೀನಿವಾಸಲು ಪ್ರಕಾಶಂ ಜಿಲ್ಲೆಯ ಚೋಳವೀಡು ಗ್ರಾಮದವರಾಗಿದ್ದು ಅದೇ ಗ್ರಾಮದ ರಮಾದೇವಿ ಎಂಬಾಕೆಯನ್ನು ಮದ್ವೆ ಆಗಿದ್ದರು. ಈಕೆ ಗ್ರಾಮದ ಮುಖ್ಯಸ್ಥ ಮಧುಸೂಧನ್ ರೆಡ್ಡಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.


ರಮಾದೇವಿ ತನ್ನ ಸಹೋದರ ರಮೇಶ್ ಮತ್ತು ಆತನ ಪತ್ನಿ ಶಿವಪ್ರಣಿತಾ ಮೂವರು ಮಧುಸೂದನ್‌ ಜೊತೆಗೂಡಿ ಶ್ರೀನಿವಾಸಲು ಅವರನ್ನು ಹೆದ್ದಾರಿಯಲ್ಲಿ ಲಾರಿ ಕೆಳಗಿ ತಳ್ಳಿ ಕೊಂದಿದ್ದಾರೆ. ನಂತರ ಹಿಟ್ ಅಂಡ್ ರನ್ ಎಂದು ಕಥೆಕಟ್ಟಿದ್ದಾರೆ‌.

Share post:

Subscribe

spot_imgspot_img

Popular

More like this
Related

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...