ಇನ್ಶುರೆನ್ಸ್ ಆಸೆಗಾಗಿ ಗಂಡನನ್ನೇ ಲಾರಿ ಕೆಳಗೆ ತಳ್ಳಿ ಕೊಂದೇ ಬಿಟ್ಟಳು…!

Date:

ಹಣಕ್ಕಾಗಿ ಜನ ಎಂಥಾ ಕೆಲಸವನ್ನೂ ಮಾಡಲು ರೆಡಿ ಇರ್ತಾರೆ. ಇಲ್ಲೊಬ್ಬ ಮಹಿಳೆ ಇನ್ಶುರೆನ್ಸ್ ಆಸೆಗೆ ಬಿದ್ದು ತಾಳಿ ಕಟ್ಟಿದ ಗಂಡನನ್ನೇ ಲಾರಿ ಕೆಳಗೆ ತಳ್ಳಿ ಕೊಂದುಬಿಟ್ಟಿದ್ದಾಳೆ.
ಹೌದು ಆಂಧ್ರಪ್ರದೇಶದ ಕುರ್ನೂಲಿನಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸಲು ಮೃತ ದುರ್ದೈವಿ.

ಇವರ ಪತ್ನಿ ರಮಾದೇವಿ 2ಕೋಟಿ ರೂ ವಿಮೆ ಹಣದಾಸೆಗೆ ಗಂಡನನ್ನು‌ ಕೊಂದ ಪಾಪಿ.
ಶ್ರೀನಿವಾಸಲು ಪ್ರಕಾಶಂ ಜಿಲ್ಲೆಯ ಚೋಳವೀಡು ಗ್ರಾಮದವರಾಗಿದ್ದು ಅದೇ ಗ್ರಾಮದ ರಮಾದೇವಿ ಎಂಬಾಕೆಯನ್ನು ಮದ್ವೆ ಆಗಿದ್ದರು. ಈಕೆ ಗ್ರಾಮದ ಮುಖ್ಯಸ್ಥ ಮಧುಸೂಧನ್ ರೆಡ್ಡಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.


ರಮಾದೇವಿ ತನ್ನ ಸಹೋದರ ರಮೇಶ್ ಮತ್ತು ಆತನ ಪತ್ನಿ ಶಿವಪ್ರಣಿತಾ ಮೂವರು ಮಧುಸೂದನ್‌ ಜೊತೆಗೂಡಿ ಶ್ರೀನಿವಾಸಲು ಅವರನ್ನು ಹೆದ್ದಾರಿಯಲ್ಲಿ ಲಾರಿ ಕೆಳಗಿ ತಳ್ಳಿ ಕೊಂದಿದ್ದಾರೆ. ನಂತರ ಹಿಟ್ ಅಂಡ್ ರನ್ ಎಂದು ಕಥೆಕಟ್ಟಿದ್ದಾರೆ‌.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...