ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

Date:

ಬೆಂಗಳೂರು : ಬೆಂಗಳೂರಿನಲ್ಲಿ ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಈ ಸಂಬಂಧ ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿಕೆ ನೀಡಿದ್ದು, ಕಳೆದ ವಾರ 14 ವ್ಹೀಲಿಂಗ್ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು ಆಧರಿಸಿ 12 ಕೇಸ್ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ 5-10 ಲಕ್ಷದವರೆಗೂ ಬಾಂಡ್ ಬರೆಸಿಕೊಳ್ಳುತ್ತೇವೆ. ವ್ಹೀಲಿಂಗ್​ ಮಾಡುವವರ ಪೋಷಕರನ್ನು ಕೌನ್ಸೆಲಿಂಗ್ ಮಾಡುತ್ತಿದ್ದೇವೆ. ಬೆಂಗಳೂರಿನ ಎಲ್ಲ ಕಾಲೇಜು ಆಡಳಿತ ಮಂಡಳಿಗೆ ತಿಳಿ ಹೇಳಲಾಗಿದೆ. ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ.

 

ಯಾಕೆಂದರೆ ಡಿಎಲ್ ಪಡೆಯಲು ಇನ್ನೂ ಅರ್ಹತೆ ಆಗಿರೋದಿಲ್ಲ. ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನ ಸಂಖ್ಯೆಗಳು ಸಿಗುತ್ತಿವೆ. ನಕಲಿ ವಾಹನಗಳ ಮಾಲೀಕರನ್ನ ಬಂಧಿಸಿ ಜೈಲಿಗೆ ಕಳುಹಿಸುತ್ತಿದ್ದೇವೆ. ಜೂನ್​ನಲ್ಲಿ 22 ಸವಾರರು ಮದ್ಯಸೇವಿಸಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾರೂ ಕೂಡ ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...