The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್
No Result
View All Result
The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್

ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

ರವಿಕಾಂತೇಗೌಡ ಹೇಳಿಕೆ

admin by admin
July 6, 2022
in Crime, Karnataka, News, ಎಲ್ಲೆಲ್ಲಿ ಏನೇನು.?
0
ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ
0
SHARES
0
VIEWS
Share on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಈ ಸಂಬಂಧ ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿಕೆ ನೀಡಿದ್ದು, ಕಳೆದ ವಾರ 14 ವ್ಹೀಲಿಂಗ್ ಪ್ರಕರಣ ದಾಖಲಿಸಲಾಗಿದೆ.

Related posts

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ!

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ!

August 9, 2022
ನಮಗೆ ರಜೆ ಕೊಡಬೇಡಿ ಎಂದು  ಜಿಲ್ಲಾಧಿಕಾರಿಗೆ ಮನವಿ ಮಾಡಿದ ವಿದ್ಯಾರ್ಥಿನಿ

ನಮಗೆ ರಜೆ ಕೊಡಬೇಡಿ ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದ ವಿದ್ಯಾರ್ಥಿನಿ

August 9, 2022

ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು ಆಧರಿಸಿ 12 ಕೇಸ್ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ 5-10 ಲಕ್ಷದವರೆಗೂ ಬಾಂಡ್ ಬರೆಸಿಕೊಳ್ಳುತ್ತೇವೆ. ವ್ಹೀಲಿಂಗ್​ ಮಾಡುವವರ ಪೋಷಕರನ್ನು ಕೌನ್ಸೆಲಿಂಗ್ ಮಾಡುತ್ತಿದ್ದೇವೆ. ಬೆಂಗಳೂರಿನ ಎಲ್ಲ ಕಾಲೇಜು ಆಡಳಿತ ಮಂಡಳಿಗೆ ತಿಳಿ ಹೇಳಲಾಗಿದೆ. ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ.

 

ಯಾಕೆಂದರೆ ಡಿಎಲ್ ಪಡೆಯಲು ಇನ್ನೂ ಅರ್ಹತೆ ಆಗಿರೋದಿಲ್ಲ. ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನ ಸಂಖ್ಯೆಗಳು ಸಿಗುತ್ತಿವೆ. ನಕಲಿ ವಾಹನಗಳ ಮಾಲೀಕರನ್ನ ಬಂಧಿಸಿ ಜೈಲಿಗೆ ಕಳುಹಿಸುತ್ತಿದ್ದೇವೆ. ಜೂನ್​ನಲ್ಲಿ 22 ಸವಾರರು ಮದ್ಯಸೇವಿಸಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾರೂ ಕೂಡ ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ಹೇಳಿದರು.

Previous Post

ಬಿಬಿಎಂಪಿ & ಗುತ್ತಿಗೆದಾರರು GST ಕಟ್ಟುತ್ತಿಲ್ಲ

Next Post

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

Next Post
ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

Leave a Reply Cancel reply

Your email address will not be published. Required fields are marked *

  • Home
  • Our Portfolio

© 2022 JNews - Premium WordPress news & magazine theme by Jegtheme.

No Result
View All Result
  •  Privacy Policy
  • All posts
  • Authors list
  • Coming soon
  • Contact
  • Home 1
  • Home 10
  • Home 11
  • Home 12
  • Home 2
  • Home 3
  • Home 4
  • Home 5
  • Home 6
  • Home 7
  • Home 8
  • Home 9
  • HomeF
  • Homepage – Big Slide
  • Homepage – Big Slide
  • Homepage – Blog
  • Homepage – Fashion
  • Homepage – Full Post Featured
  • Homepage – Infinite Scroll
  • Homepage – Loop
  • Homepage – Magazine
  • Homepage – Newsmag
  • Homepage – Newspaper
  • Homepage – Sport
  • Homepage – Tech
  • Homepage – Video
  • News
  • Page builder blocks – Content section
  • Page builder blocks – Full width section
  • Sample Page
  • Shortcodes
  • Single contest photo
  • terms of service
  • ಈ ಶಾಲೆ ವಿದ್ಯಾರ್ಥಿನಿಯರು ಒಂದೇ ಬಣ್ಣದ ಒಳ ಉಡುಪು ಧರಿಸ ಬೇಕಂತೆ…!
  • ಕರ್ನಾಟಕದಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 75 ಕೋಟಿರು ಮದ್ಯ ಮಾರಾಟ !?
  • ಕವರ್ ಪೇಜ್
  • ನಾನು ರಾಜೀನಾಮೆ ನೀಡಲು ಸಿಧ್ದ !? ರಮೇಶ್ ಜಾರಕಿಹೊಳಿ ಹೀಗೆ ಹೇಳಿದ್ದೇಕೆ ?
  • ಬೌಲರ್ ಗಳಿಗೂ ಹೆಲ್ಮೆಟ್…! ಯುವ ಆಟಗಾರನ ಬೌಲಿಂಗ್ ಶೈಲಿಯೇ ಇದಕ್ಕೆ ಕಾರಣ…!
  • ರುದ್ರಾಕ್ಷಿ ಮಾಲೆ ಧರಿಸಿದ ತುಮಕೂರಿನಲ್ಲಿ ಭಾಷಣ ಮಾಡಿದ್ರು ಮೋದಿ !?
  • ರೈತರ ಖಾತೆಗೆ 12 ಕೋಟಿ ಹಣ ಜಮಾ !? ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ.
  • ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಕರು ! ಬಿಜೆಪಿ ಗೆ ಈ ಹೇಳಿಕೆ ಗೊಂದಲವುಂಟು ಮಾಡುತ್ತಾ?
  • ಹೊಸ ವರ್ಷದ ಆಚರಣೆಯನ್ನು ಇನ್ನು ಮುಂದೆ ಎಂಜಿ ರಸ್ತೆಯಲ್ಲಿ ಮಾಡುವಂತಿಲ್ಲ ! ಯಾಕೆ ಗೊತ್ತಾ ?

© 2022 JNews - Premium WordPress news & magazine theme by Jegtheme.

Go to mobile version