ಸಿಗರೇಟ್ ಸೇದ್ಬೇಡ ಅಂದಿದ್ದಕ್ಕೆ ಟಾಪ್ ಕಳಚಿ ನಿಂತಳು..! `ಅದನ್ನು' ನೋಡಿ ಸೆಕ್ಯೂರಿಟಿ ಗಾರ್ಡ್ ಬೆಚ್ಚಿಬಿದ್ದ..!

Date:

 

ಕಜಕಿಸ್ತಾನದ ಶಾಪ್ ಒಂದಕ್ಕೆ ಬಂದ ಮಹಿಳೆಯೊಬ್ಬಳು ಸಿಗರೇಟ್ ಸೇದತೊಡಗಿದಳು. ಆದರೆ ಆ ಶಾಪಿನ ಸೆಕ್ಯೂರಿಟಿ ಗಾರ್ಡ್ ಶಾಪ್ ಒಳಗೆ ಸಿಗರೇಟ್ ಸೇದಬೇಡ ಎಂದು ಹೇಳಿದ. ಆದರೆ ಅದಕ್ಕೊಪ್ಪದ ಆ ಮಹಿಳೆ ಸಿಗರೇಟ್ ಸೇದತೊಡಗಿದಳು. ಸಿಟ್ಟಾದ ಸೆಕ್ಯೂರಿಟಿ ಗಾರ್ಡ್ ಅವಳನ್ನು ಹೊತ್ತುಕೊಂಡುಹೋಗಿ ಹೊರಗಡೆಬಿಟ್ಟ. ಇದರಿಂದ ಸಿಟ್ಟಾದ ಆ ಮಹಿಳೆ ಮತ್ತೆ ಒಳಗೆ ಬಂದವಳೇ ತನ್ನ ಟಾಪ್ ಕಳಚಿ, `ಈಗ ಮುಟ್ಟುನೋಡೋಣ, ನಿನ್ನ ಜೈಲಿಗೆ ಕಳುಹಿಸುತ್ತೇನೆ’ ಅಂದಳು. ಸಿಸಿಟಿವಿಯಲ್ಲಿ ರೆಕಾರ್ಡ್ ಆದ ಈ ವಿಡಿಯೋ ಈಗ ವೈರಲ್ ಆಗಿದೆ.

Video :

https://www.youtube.com/watch?v=issVhmzxMeU

 

POPULAR  STORIES :

ಅರ್ಥವಾದರೆ `ಅಪೂರ್ವ..!’

ಕೋಮಾ ಕೋಮಾ ಕೋಮಾ… ಹೊಸ ಹುಡುಗರ ಹೊಸ ಹವಾ… ಇದೊಂಥರಾ ಬಣ್ಣಬಣ್ಣದಾ ಲೋಕ..!

ಯಾರಪ್ಪಾ ಹೇಳಿದ್ದು ಕನ್ನಡದಲ್ಲಿ ಒಳ್ಳೇ ಸಿನಿಮಾ ಬರಲ್ಲ ಅಂತ..? ಕರ್ವ ನೋಡ್ಕೊಂಡ್ ಬಂದು ಆ ಮಾತು ಹೇಳಿ ನೋಡೋಣ..!

ವೆಂಕಯ್ಯ ಕರ್ನಾಟಕಕ್ಕೆ ಸಾಕಯ್ಯ ಅಂದ್ರೆ.. `ವಚ್ಚೆ ವಸ್ತಾನು’ ಅಂತ ತೆಲುಗಿನಲ್ಲಿ ಅಂದ್ರು..!

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!

ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!

ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

 

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್ ಫಿಲ್ಮ್

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್...

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್. ವೈದ್ಯ

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್....

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿ.ಕೆ.ಶಿವಕುಮಾರ್

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ...