ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿಯನ್ನ ತಿರಸ್ಕರಿಸಿದ ಒಡೆಯರ್

Date:

ರಾಜವಂಶಸ್ಥ ಯದುವೀರ್ ಒಡೆಯರ್ UAE ಕನ್ನಡ ಸಮುದಾಯದ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿಯನ್ನ ವಿನಮ್ರತೆಯಿಂದ ತಿರಸ್ಕರಿಸಿದ್ದಾರೆ. ಈ ಬಗ್ಗೆ ಯದುವೀರ್ ಒಡೆಯರ್ ಅವರು ಪ್ರಕಟಣೆ ಹೊರಡಿಸಿದ್ದು, ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಸುದ್ದಿ ಮುದ್ರಣ, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರ ಹರಿದಾಡ್ತಿರುವ ಬಗ್ಗೆ ತಿಳಿದಿದೆ. ನಾನು ಈ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಎಲ್ಲರಿಗೂ ತಿಳಿಸುತ್ತೇನೆ.

ಈ ಗೌರವವನ್ನು ಸ್ವೀಕರಿಸಲು ನಾನು ಯೋಗ್ಯ ಎಂದು ಪರಿಗಣಿಸಿದ್ದಕ್ಕೆ ಧನ್ಯವಾದಗಳು. ಈ ಪ್ರಶಸ್ತಿ ಸಂಘಟಕರಿಗೆ ಧನ್ಯವಾದ ತಿಳಿಸಲು ಬಯಸುತ್ತೇನೆ. ಆದ್ರೆ, ಈ ಸಮಯದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸುವುದು ಸೂಕ್ತವಲ್ಲ. ಕನ್ನಡ ಕಲ್ಯಾಣಕ್ಕೆ ಪ್ರತಿಫಲದ ನಿರೀಕ್ಷೆಯಿಲ್ಲದೇ ಶ್ರಮಿಸುತ್ತೇನೆ. ನಾನು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದೇನೆ. ಜೊತೆಗೆ UAEಯಲ್ಲಿರುವ ನಮ್ಮ ಕನ್ನಡ ಸಮುದಾಯ ಭೇಟಿಗೆ ಎದುರು ನೋಡ್ತಿದ್ದೇನೆ ಎಂದು ಯದುವೀರ್ ಒಡೆಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...