No menu items!
26.3 C
Munich
Thursday, June 18, 2026

ಪ್ರಜಾಕೀಯದ ಬಗ್ಗೆ ಮಹಾರಾಜರು ಹೇಳಿದ್ದೇನು…?

Must read

ರಿಯಲ್ ಸ್ಟಾರ್ ಉಪೇಂದ್ರ ಅವರ ಪ್ರಜಾಕೀಯಕ್ಕೆ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಚಾಮರಾಜನಗರದ ಕೊಳ್ಳೆಗಾಲದ ಕುರುಬರಕಟ್ಟೆ ಗ್ರಾಮದಲ್ಲಿ ಶ್ರೀ ಧರೆಗೆ ದೊಡ್ಡವರ ಸಂಸ್ಥಾನ ಮಠದ ಧ್ಯಾನ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕಕ್ಕೆ ಹೊಸ ಆಲೋಚನೆಗಳು ಬೇಕಿತ್ತು. ಉಪೇಂದ್ರ ಅವರು ಹೊಸ ಆಲೋಚನೆಗಳೊಂದಿಗೆ ಸ್ವತಂತ್ರ ಪಕ್ಷ ಕಟ್ಟಿ ರಾಜಕೀಯ ಪ್ರವೇಶಿಸಿರುವುದು ಒಳ್ಳೆಯದು. ಅವರು ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ ಎಂದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article