ಅಂದು ವಿಷ್ಣುವರ್ಧನ್ ಇಂದು…?

Date:

ಚಿತ್ರರಂಗ ಕಂಡ ಶ್ರೇಷ್ಠ ನಟ ಸಾಹಸಸಿಂಹ ವಿಷ್ಣುವರ್ಧನ್. ಕನ್ನಡ ಸಿನಿಮಾ ರಂಗದ ‘ ಯಜಮಾನ’ ನಾಗಿ ಮಿಂಚಿದವರು ವಿಷ್ಣು ಸರ್.


ಎಲ್ಲರ ನೆಚ್ಚಿನ ನಟ ವಿಷ್ಣುವರ್ಧನ್ ಅವರ ಅಭಿನಯದ ಯಜಮಾನ ಚಿತ್ರ ಬಿಡುಗಡೆಯಾಗಿ 18 ವರ್ಷಗಳಾಗಿವೆ.

hi

ಈಗ ಮತ್ತದೇ ಟೈಟಲ್ ನಲ್ಲಿ ಮತ್ತೊಂದು ಕನ್ನಡ ಸಿನಿಮಾ ಬರಲಿದೆ.ಅಂದು ಸ್ಯಾಂಡಲ್ ವುಡ್ ನ ಯಜಮಾನ ವಿಷ್ಣು ದಾದ. ಇಂದು..?

ಯಜಮಾನ ಎಂಬ ಟೈಟಲ್ ಇಟ್ಕೊಂಡು ನಿರ್ದೇಶಕ ಪಿ.ಕುಮಾರ್ ಆ್ಯಕ್ಷನ್ ಕಟ್ ಹೇಳ ಹೊರಟಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅಭಿನಯದ ‘ವಿಷ್ಣುವರ್ಧನ’ ಚಿತ್ರ ನಿರ್ದೇಶಿಸಿದ್ದವರು ಇದೇ ಪಿ.ಕುಮಾರ್.


ಹಾಗಂತ ‘ ಯಜಮಾನ’ ಚಿತ್ರ ನಾಯಕ ಸುದೀಪ್ ಅಂತ ಭಾವಿಸಬೇಡಿ. ಈಗಿನ ಯಜಮಾನ ಸುದೀಪ್ ಅಲ್ಲ ಚಾಲೆಂಜಿಂಗ್ ಸ್ಟಾರ್ ದರ್ಶನ್.


ಹೌದು ದರ್ಶನ್ ಅವರ 51ನೇ ಸಿನಿಮಾ ‘ಯಜಮಾನ’. ಶೈಲಜಾನಾಗ್ ಬಿ.ಸುರೇಶ್ ಈ ಚಿತ್ರದ ನಿರ್ಮಾಪಕರು. ದರ್ಶನ್ ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ನೋಡಲು ಕಾಯುತ್ತಿರುವ ಅಭಿಮಾನಿಗಳಿಗೆ 2018 ರ ಕೊನೆಯಲ್ಲಿ ಯಜಮಾನನಾಗಿ ದರ್ಶನ್ ಅವರನ್ನು ನೋಡುವ ಭಾಗ್ಯ.

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...