ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಪಣತೊಟ್ಟ ಯಶ್…! ಅಂದು ಕಿಚ್ಚ, ಇಂದು ರಾಕಿಂಗ್ ಸ್ಟಾರ್…!

Date:

ರಾಕಿಂಗ್ ಸ್ಟಾರ್ ಯಶ್ ಅಪರಾಧ ಮುಕ್ತ ಸಮಾಜದ ನಿರ್ಮಾಣಕ್ಕೆ ಮುಂದಾಗಿದ್ದಾರೆ‌ .ನಾವು ಜೀವನ ಮಾಡುವ ಸುತ್ತಮುತ್ತ ಉತ್ತರ ಪರಿಸರ ಸೃಷ್ಟಿ ಮಾಡಿಕೊಳ್ಳಬೇಕು ಎಂದು ಸಂದೇಶ ಸಾರಿದ್ದ ಯಶ್ ಅವರು ಇದೀಗ ಸಿಸಿಬಿಯ ರಾಯಭಾರಿ ಆಗಿ ಆಯ್ಕೆಯಾಗಿದ್ದಾರೆ.


ಪ್ರೋ ಕಬ್ಬಡಿ ಜಾಹೀರಾತನ್ನು ಹೊರತುಪಡಿಸಿ ಈ ತನಕ ಯಾವುದೇ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳದ ಯಶ್ ಮೊದಲ ಬಾರಿಗೆ ಪೊಲೀಸ್ ಇಲಾಖೆಯ ರಾಯಭಾರಿ ಆಗಿದ್ದಾರೆ.


ಹಿಂದೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿಸಿಬಿಯ ರಾಯಭಾರಿ ಆಗಿದ್ದರು. ಕಿಚ್ಚನ ಬಳಿಕ ಯಶ್ ರಾಯಭಾರಿ ಆಗಿದ್ದಾರೆ.
ಅಪರಾಧ ಮುಕ್ತಚಟುವಟಿಕೆಗಳಿಂದ‌ ಸಮಾಜವನ್ನು ಮುಕ್ತರಾಗುವಂತೆ ಸಂದೇಶ ಸಾರುವ ಜಾಹಿರಾತುಗಳಲ್ಲಿ ಯಶ್ ಅಭಿನಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...