ಪ್ರತಿಭಟನೆಗಳಾದ ಸಂದರ್ಭದಲ್ಲಿ ಯಾಕೆ ಎಳೆದು ತರುತ್ತಾರೋ ಗೊತ್ತಿಲ್ಲ. ಪ್ರತಿಭಟನೆ ಮಾಡಿದರಷ್ಟೇ ನಾವು ರೈತರ ಪರ ಎಂಬ ಮಾತು ತಪ್ಪು. ಪ್ರತಿಭಟನೆಯಲ್ಲಿ ಭಾಗವಹಿಸಿ, ಘೋಷಣೆ ಕೂಗಿದ ತಕ್ಷಣ ನಮ್ಮ ಕೆಲಸ ಮುಗಿಯುವುದಿಲ್ಲ. ರೈತರ ಸಮಸ್ಯೆ ಸಾಕಷ್ಟಿದೆ ಅಂತ ಯಶ್ ಮಧ್ಯಮದವರ ವಿರುದ್ಧ ಗುಡುಗಿದ್ದಾರೆ.
ಈಗ ನನ್ನ ಮಾತಿಗೆ ನಾನು ಬದ್ದ . .ರೈತರ ಪರವಾಗಿ ಏನಾದರೂ ಮಾಡೋಣ ಬನ್ನಿ ಎಂದು ಎಲ್ಲಾ ಮಾಧ್ಯಮಗಳಿಗೆ ರಾಕಿಂಗ್ ಸ್ಟಾರ್ ಓಪನ್ ಚಾಲೆಂಜ್ ಹಾಕಿದ್ದಾರೆ..!
ಇಲ್ಲಿದೆ ನೋಡಿ ಆ ವೀಡಿಯೋ
https://www.youtube.com/watch?v=q3vjOIlTg0I
Like us on Facebook The New India Times
POPULAR STORIES :
ಮೊಬೈಲ್ ಚಾರ್ಜರನ್ನು ವೈರ್ಲೆಸ್ ಚಾರ್ಜರ್ ಆಗಿ ಮಾಡೋ ಸಿಂಪಲ್ ವಿಧಾನ..!
ಇಲಿಗಳ ದಾಳಿಗೆ ನವಜಾತ ಶಿಶು ಬಲಿ..!
ವಿಶ್ವದಲ್ಲೇ ಅತೀ ಹೆಚ್ಚು ಸಂಬಳ ಪಡೆಯುವ ಪ್ರಧಾನಿ ಯಾರು ಗೊತ್ತಾ..?
ಹೌದು ಸ್ವಾಮಿ.. ಪ್ರಥಮ್ಗೆ ಬಿಗ್ಬಾಸ್ ಕರ್ದೇ ಇರ್ಲಿಲ್ವಂತೆ..!
ಹತ್ತು ರೂ ಜಗಳಕ್ಕೆ ಏಳು ವರ್ಷ ಸಜೆ..!