ಸಮರ ಸಾಕೆಂದ ಯಶ್…!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ನಡುವೆ ನಡೆಯುತ್ತಿರುವ ಸಮರ ತಾರಕಕ್ಕೇರಿದ್ದು, ಇತ್ತೀಚೆಗಷ್ಟೇ ಸುದೀಪ್ ಜಗಳ ನಿಲ್ಲಿಸುವಂತೆ ಮನವಿ ಮಾಡಿದ್ದರು. ಇದೀಗ ಯಶ್ ಕೂಡ ಅಭಿಮಾ‌ನಿಗಳಲ್ಲಿ ಮನವಿ ಮಾಡಿದ್ದಾರೆ.


ಎಲ್ಲಾರಿಗೂ ನಮಸ್ಕಾರ…
ಸಾಮಾಜಿಕ ಜಾಲತಾಣದಲ್ಲಿ ಈಗ ನಡೆಯುತ್ತಿರೋ ಬೆಳವಣಿಗೆ ಒಳ್ಳೆಯದಲ್ಲ. ಕೆಲವು ಕಮೆಂಟ್ಸ್ ಗಳನ್ನೂ ನಾನು ಗಮನಿಸಿದ್ದೇನೆ. ಸುದೀಪ್ ಅವರು ನನಗಿಂತ ಹಿರಿಯರು. ಅವರಿಗೆ ಗೌರವ ಕೊಡಲಿಲ್ಲ ಅಂದ್ರೆ, ನನಗೂ ನೀವು ಗೌರವ ಕೊಡದಂತೆಯೇ. ಘನತೆಯಿಂದ ವರ್ತಿಸಿ, ಇದನ್ನ ದೊಡ್ಡದು ಮಾಡಬೇಡಿ. ನಾನು ಸಾರ್ ಅಂತ ಕರೆದರೆ ಮಾತ್ರ ಅವರಿಗೆ ಗೌರವ ಕೊಟ್ಟ ಹಾಗಲ್ಲ. ಅಥವಾ ನಾನು ಸಾರ್ ಅಂತ ಕರೆಯದೇ ಇದ್ರೂ ಅವರ ಮೇಲಿನ ಗೌರವ ಕಮ್ಮಿಯಾಗಲ್ಲ. ನಾನು ಅವರನ್ನ ತುಂಬಾ ಗೌರವಿಸುತ್ತೇನೆ. ನನ್ನ ಮೇಲಿನ ಅಭಿಮಾನ ತೋರಿಸಿಕೊಳ್ಳುವುದಕ್ಕಾಗಿ ಅವರನ್ನ ಅಗೌರವದಿಂದ ಕಾಣೋದು ಸರಿಯಲ್ಲ. ದಯವಿಟ್ಟು ಇದನ್ನ ಇಲ್ಲಿಗೆ ಬಿಡಿ ಎಂದು ಯಶ್ ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...