ಚುನಾವಣೆಗಾಗಿ ತಮ್ಮದೇ ಶೈಲೀಲಿ ಹಾಡು ಬರೀತಾರೆ ಭಟ್ರು….!

Date:

ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎನ್ನೋದು ಹಬ್ಬದಂತೆ.‌ ಈ ಹಬ್ಬವನ್ನು ಅರ್ಥಗರ್ಭಿತವಾಗಿ ಹಾಗೂ ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಹೊಸ ಹೊಸ ಕಾರ್ಯಕ್ರಮಗಳನ್ನು ಕೈಗೊಂಡಿದೆ.

ಯುವ ಮತದಾರರನ್ನು ಸೆಳೆಯಲು ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸಲು ಆಯೋಗ ಚುನಾವಣಾ ಥೀಮ್ ಸಾಂಗ್ ಅನ್ನು ಬರೆಯುವ ಹೊಣೆಯನ್ನು ವಿಕಟ ಕವಿ ಯೋಗರಾಜ್ ಭಟ್ಟರಿಗೆ ನೀಡಿದೆ.


ನಿರ್ದೇಶಕ ಯೋಗರಾಜ್ ಭಟ್ಟರು ತಮ್ಮ ‘ಭಟ್ರ’ ಶೈಲೀಲಿ ಹಾಡೊಂದನ್ನು ಬರೀತಿದ್ದಾರೆ. ಆದಷ್ಟು ಬೇಗ ಇದು ಬಿಡುಗಡೆಯಾಗಲಿದೆ.
ಇನ್ನು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಕಿರಿಯರ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಆಯೋಗ ರಾಯಭಾರಿಯನ್ನಾಗಿ ಆರಿಸಿಕೊಂಡಿರುವುದು ನಿಮಗೆ ಗೊತ್ತೇ ಇದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...