ಮೃಗಾಲಯದಲ್ಲಿ ಜಿಂಕೆ ಹಾಗೂ ಸಾರಂಗ ಸಂತತಿ ನಿರೀಕ್ಷೆಗೂ ಮೀರಿ ಹೆಚ್ಚಳ

Date:

ಮೈಸೂರು ಮೃಗಾಲಯದಲ್ಲಿ ಜಿಂಕೆ ಹಾಗೂ ಸಾರಂಗ ಸಂತತಿ ನಿರೀಕ್ಷೆಗೂ ಮೀರಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಕೆಲ ಜಿಂಕೆ ಹಾಗೂ ಸಾರಂಗಗಳನ್ನು ದಾಂಡೇಲಿ ಅಭಯಾರಣ್ಯಕ್ಕೆ ಬಿಡಲು ನಿರ್ಧರಿಸಲಾಗಿದೆ.

ಅರಣ್ಯ ಇಲಾಖೆ ಬೇಡಿಕೆಯಂತೆ ಹೆಚ್ಚುವರಿ ಜಿಂಕೆ ಹಾಗೂ ಸಾರಂಗಗಳನ್ನು ಸಾಗಾಣೆ ಮಾಡಲಾಗ್ತಿದೆ. 1 ವಾರದಲ್ಲಿ ಕಾಡಿಗೆ 30ಕ್ಕೂ ಹೆಚ್ಚು ಚಿಂಕೆಗಳನ್ನು ರವಾನೆ ಮಾಡಲಿದ್ದು, ಹಲವು ಅಭಯಾರಣ್ಯಗಳಿಂದ ಜಿಂಕೆಗಳನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಬೋರ್ಡ್‌ ಸಭೆಯಲ್ಲಿ ನಿರ್ಧರಿಸಿ, ಮೃಗಾಲಯಕ್ಕೆ ಅಗತ್ಯವಿರುವ ಜಿಂಕೆ ಉಳಿಸಿಕೊಂಡು ಉಳಿದವುಗಳನ್ನು ಕಾಡಿಗೆ ಬಿಡಲಾಗುತ್ತೆ ಎಂದು ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...