ಮೃಗಾಲಯದಲ್ಲಿ ಜಿಂಕೆ ಹಾಗೂ ಸಾರಂಗ ಸಂತತಿ ನಿರೀಕ್ಷೆಗೂ ಮೀರಿ ಹೆಚ್ಚಳ

Date:

ಮೈಸೂರು ಮೃಗಾಲಯದಲ್ಲಿ ಜಿಂಕೆ ಹಾಗೂ ಸಾರಂಗ ಸಂತತಿ ನಿರೀಕ್ಷೆಗೂ ಮೀರಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಕೆಲ ಜಿಂಕೆ ಹಾಗೂ ಸಾರಂಗಗಳನ್ನು ದಾಂಡೇಲಿ ಅಭಯಾರಣ್ಯಕ್ಕೆ ಬಿಡಲು ನಿರ್ಧರಿಸಲಾಗಿದೆ.

ಅರಣ್ಯ ಇಲಾಖೆ ಬೇಡಿಕೆಯಂತೆ ಹೆಚ್ಚುವರಿ ಜಿಂಕೆ ಹಾಗೂ ಸಾರಂಗಗಳನ್ನು ಸಾಗಾಣೆ ಮಾಡಲಾಗ್ತಿದೆ. 1 ವಾರದಲ್ಲಿ ಕಾಡಿಗೆ 30ಕ್ಕೂ ಹೆಚ್ಚು ಚಿಂಕೆಗಳನ್ನು ರವಾನೆ ಮಾಡಲಿದ್ದು, ಹಲವು ಅಭಯಾರಣ್ಯಗಳಿಂದ ಜಿಂಕೆಗಳನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಬೋರ್ಡ್‌ ಸಭೆಯಲ್ಲಿ ನಿರ್ಧರಿಸಿ, ಮೃಗಾಲಯಕ್ಕೆ ಅಗತ್ಯವಿರುವ ಜಿಂಕೆ ಉಳಿಸಿಕೊಂಡು ಉಳಿದವುಗಳನ್ನು ಕಾಡಿಗೆ ಬಿಡಲಾಗುತ್ತೆ ಎಂದು ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...