ಮೃಗಾಲಯದಲ್ಲಿ ಜಿಂಕೆ ಹಾಗೂ ಸಾರಂಗ ಸಂತತಿ ನಿರೀಕ್ಷೆಗೂ ಮೀರಿ ಹೆಚ್ಚಳ

Date:

ಮೈಸೂರು ಮೃಗಾಲಯದಲ್ಲಿ ಜಿಂಕೆ ಹಾಗೂ ಸಾರಂಗ ಸಂತತಿ ನಿರೀಕ್ಷೆಗೂ ಮೀರಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಕೆಲ ಜಿಂಕೆ ಹಾಗೂ ಸಾರಂಗಗಳನ್ನು ದಾಂಡೇಲಿ ಅಭಯಾರಣ್ಯಕ್ಕೆ ಬಿಡಲು ನಿರ್ಧರಿಸಲಾಗಿದೆ.

ಅರಣ್ಯ ಇಲಾಖೆ ಬೇಡಿಕೆಯಂತೆ ಹೆಚ್ಚುವರಿ ಜಿಂಕೆ ಹಾಗೂ ಸಾರಂಗಗಳನ್ನು ಸಾಗಾಣೆ ಮಾಡಲಾಗ್ತಿದೆ. 1 ವಾರದಲ್ಲಿ ಕಾಡಿಗೆ 30ಕ್ಕೂ ಹೆಚ್ಚು ಚಿಂಕೆಗಳನ್ನು ರವಾನೆ ಮಾಡಲಿದ್ದು, ಹಲವು ಅಭಯಾರಣ್ಯಗಳಿಂದ ಜಿಂಕೆಗಳನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಬೋರ್ಡ್‌ ಸಭೆಯಲ್ಲಿ ನಿರ್ಧರಿಸಿ, ಮೃಗಾಲಯಕ್ಕೆ ಅಗತ್ಯವಿರುವ ಜಿಂಕೆ ಉಳಿಸಿಕೊಂಡು ಉಳಿದವುಗಳನ್ನು ಕಾಡಿಗೆ ಬಿಡಲಾಗುತ್ತೆ ಎಂದು ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...